Saturday 20 August 2011

ರಾಷ್ಟ್ರೀಯ ಕವಿಗೋಷ್ಟಿ



ರವೀಂದ್ರನಾಥ ಟಾಗೋರರ ೧೫೦ ನೇ ಜನ್ಮದಿನಾಚರಣೆ ಅಂಗವಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಇದೇ ದಿನಾಂಕ ೮ರ ಸೋಮವಾರ ಬೆಂಗಳೂರಿನ ಸೆಂಟ್ರಲ್ ಕಾಲೇಜ್ ಸಭಾಂಗಣದಲ್ಲಿ ರಾಷ್ಟ್ರೀಯ ಮಟ್ಟದ ಸರ್ವಭಾಷಾ ಕವಿಸಮ್ಮೇಳನ ಏರ‍್ಪಡಿಸಿತ್ತು. ತುಳು ಭಾಷೆಯನ್ನು ಪ್ರತಿನಿಧಿಸಿ ನಾನು, ತುಳುಭಾಷೆ, ಸಾಹಿತ್ಯದ ಸಂಕ್ಷಿಪ್ತ ಚರಿತ್ರೆಯನ್ನು ತಿಳಿಸಿ ಸುಮಾರು ಹತ್ತು ನಿಮಿಷ ಸ್ವರಚಿತ ಕವನಗಳನ್ನು ವಾಚಿಸಿದೆ. ಹಿರಿಯ ಕನ್ನಡ ಕವಿಗಳಾದ ಪ್ರೊ| ಜಿ. ಎಸ್. ಸಿದ್ಧಲಿಂಗಯ್ಯ ಕವಿಗೋಷ್ಟಿಯ ಅಧ್ಯಕ್ಷತೆ ವಹಿಸಿದ್ದರು.


3 comments:

  1. priya perla ji Namastee. aparupadalli nimma blog
    nodide. Bhaari khushi patte. magalu Arthaa sangeeta kalaavide endu tilidu aanandavaayitu .
    A. vaaniyalli nimma chatuvatike innu yasha padeyali.
    Subraya mattihalli.

    ReplyDelete
  2. ಅಭಿನ೦ದನೆಗಳು ಸರ್, ನನ್ನ ಬ್ಲಾಗ್ ಗೆ ಒಮ್ಮೆ ಬನ್ನಿ.

    ReplyDelete