Sunday 4 December 2011

ಉಡುಪಿಯಲ್ಲಿ ಮಕ್ಕಳ ಗಮಕ ಸಮ್ಮೇಳನ

ಮೊನ್ನೆ ನವಂಬರ‍್ ದಿನಾಂಕ ೨೬ ಹಾಗು ೨೭ರಂದು ಉಡುಪಿಯ ರಾಜಾಂಗಣದಲ್ಲಿ ಅಖಿಲ ಕರ್ನಾಟಕ ಎರಡನೆಯ ಮಕ್ಕಳ ಗಮಕ ಸಮ್ಮೇಳನ ಜರುಗಿತು. ಸಮಾರೋಪ ಸಮಾರಂಭಕ್ಕೆ ನನ್ನನ್ನು ಮುಖ್ಯಅತಿಥಿಯಾಗಿ ಆಹ್ವಾನಿಸಿದ್ದರು. ಸಮಾರಂಭದ ಮೂರು ದೃಶ್ಯಗಳನ್ನು ಕಾಣಬಹುದು...

ಕರ್ನಾಟಕ ಗಮಕಕಲಾ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಎಂ.ಆರ‍್. ಸತ್ಯನಾರಾಯಣ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ  ಅಧ್ಯ ಕ್ಷರಾದ
ಶ್ರೀ ಪ್ರದೀಪ್ ಕುಮಾರ‍್ ಕಲ್ಕೂರ ಸ್ಮರಣಿಕೆಯನ್ನು ನೀಡುತ್ತಿದ್ದಾರೆ.

No comments:

Post a Comment