Saturday 17 December 2011

ಒಂದು ಸಂದರ್ಶನ 

ಪ್ರಸ್ತುತ ಕರ್ನಾಟಕ ಸರಕಾರದ ದೆಹಲಿ ಪ್ರತಿನಿಧಿ ಮತ್ತು ಸಂಸದರಾಗಿ  ಮಂಗಳೂರು ಲೋಕಸಭಾ ಕ್ಷೇತ್ರವನ್ನು ಮೂರು ಬಾರಿ ಪ್ರತಿನಿಧಿಸಿದ್ದ ಶ್ರೀ ವಿ. ಧನಂಜಯಕುಮಾರ್ ಅವರು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ವೇನೂರಿಗೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ಮಂಗಳೂರು ಆಕಾಶವಾಣಿಗಾಗಿ ಅವರನ್ನು ಸಂದರ್ಶಿಸಿದೆ. ಪಕ್ಕದಲ್ಲಿ ನನ್ನ ಸಹೋದ್ಯೋಗಿ ಕೆ.ಅಶೋಕ್ ಧ್ವನಿಮುದ್ರಿಸುತ್ತಿದ್ದಾರೆ.

No comments:

Post a Comment